ವಿಜಯಪರ: ರೈಲು ಉದ್ಘಾಟನಾ ಸಮಾರಂಭ
ಲೋಕದರ್ಶನ ವರದಿ
ವಿಜಯಪರ 22: ಬ್ರಾಡ್ಗೇಜ್ ಹೋರಾಟ ಸಮಿತಿವತಿಯಿಂದ ಇಂದು ನಗರದಲ್ಲಿ ವಿಜಯಪುರ ಯಶವಂತಪೂರ ಸ್ಪೇಶಲ್ ಡೇಲಿ ಎಕ್ಸಪ್ರೆಸ್ ರೈಲು ಉದ್ಘಾಟನಾ ಸಮಾರಂಭದಲ್ಲಿ ರೇಲ್ವೆ ಸಚಿವ ಸುರೇಶ ಅಂಗಡಿ ಇವರಿಗೆ ಸಮಿತಿವತಿಯಿಂದ ರೈಲು ಸಂಖ್ಯೆ 06542 ವಿಜಯಪುರ ಯಶವಂತಪುರ ಈಗಿನ ವೇಳೆಯನ್ನು ಬದಲಾಯಿಸಿ ರಾತ್ರಿ 8 ಗಂಟೆಗೆ ಬಿಟ್ಟು ಬೆಳಗ್ಗೆ 8 ಗಂಟೆಗೆ ಬೆಂಗಳೂರು ತಲುಪಬೇಕು ಎಂದು ಮನವಿ ಸಲ್ಲಿಸಲಾಯಿತು.
ವಿಜಯಪುರ- ತಿರುಪತಿ ಹೊಸದಾದ ರೈಲನ್ನು ಮತ್ತು ಕನರ್ಾಟಕ ಎಕ್ಸಪ್ರೆಸ್ ರೈಲು ವಿಜಯಪುರ ಮಾರ್ಗವಾಗಿ ಓಡಿಸಲು ಮತ್ತು ಗದಗ ಮುಂಬೈ ರೈಲನ್ನು ದಿನಂಪ್ರತಿ ಓಡಿಸಲು ಸಚಿವರಿಗೆ ಮನವಿ ಸಲ್ಲಿಸಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ರೇಲ್ವೇ ಹೋರಾಟ ಸಮಿತಿಯ ಸಂಸ್ಥಾಪಕರಾದ ದಿ.ಡಾ.ವಿಶ್ವನಾಥ ಭಾವಿ ಸುಪುತ್ರ ರೇಲ್ವೆ ಬ್ರಾಡ್ಗೇಜ್ ಹೋರಾಟ ಸಮಿತಿಯ ಉಪಾಧ್ಯಕ್ಷ ಸತೀಶ ವಿಶ್ವನಾಥ ಭಾವಿ, ಈರಣ್ಣ ಅಳ್ಳಗಿ, ಸಾಗರ ಮೋಗ್ಲಿ, ಬಸಯ್ಯ ಎಮ್ಮಿಮಠ, ಆಕಾಶ ಕುಂಬಾರ, ಮಹೇಶ ಭಾವಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 