‘ದುಬೈ ದೌಲತ್ತು’ ಅನುಭವಿ ಕಥನ: ಗವಿಸಿದ್ಧಪ್ಪ ಕೊಪ್ಪಳ
‘Dubai Doulattu’ is the story of experienced storyteller Gavisiddhappa Koppal
ಕೊಪ್ಪಳ 29: ನಗರದ ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ಹಿರಿಯ ವಾಣಿಜ್ಯೋದ್ಯಮಿಗಳಾದ ಮಲ್ಲಿಕಾರ್ಜುನ ಬಳ್ಳೊಳ್ಳಿಯವರು ಕವಿ ಮಹೇಶ ಬಳ್ಳಾರಿಯವರ ‘ದುಬೈದೌಲತ್ತು’ ಪ್ರವಾಸೀ ಕಥನವನ್ನು ಲೋಕಾರೆ್ಣ ಮಾಡಿದರು. ನಿವೃತ್ತ ಮುಖ್ಯೋಪಾಧ್ಯಾಯರಾದ ಗವಿಸಿದ್ಧಪ್ಪ ಕೊಪ್ಪಳ ಕೃತಿಕುರಿತು ಮಾತನಾಡಿಅವರುದುಬೈ ಪ್ರವಾಸಕಥನಅನುಭವೀಕಥನವಾಗಿದೆ.ಕವಿಯೊಬ್ಬಕಂಡ ಅನುಭವಗಳನ್ನು ಚಿತ್ರಿಸಿದ ರೀತಿಓದುಗರ ಗಮನ ಸೆಳೆಯುತ್ತದೆ.ಇದೊಂದು ಮಾರ್ಗದರ್ಶಿ ಕೃತಿಯೂಕೂಡ.ಕವಿಯ ಸೂಕ್ಷ್ಮ ಅವಲೋಕನಗಳನ್ನು ಕೃತಿಯಲ್ಲಿಕಾಣಬಹುದುಎಂದರು.ನಿವೃತ್ತ ಎಲ್.ಐ.ಸಿ.ಆಫೀಸರ್ ವೆಂಕಟೇಶ ಶ್ಯಾನಭಾಗ್ ಮಾತನಾಡಿ ಈ ಕೃತಿಯುದುಬೈ ಹೋಗಬೇಕಾದವರಿಗೆ ಸೂಕ್ತ ತಿಳುವಳಿಕೆ ನೀಡಿದೆ.ಅದ್ಭುತಗಳ ನಾಡುದುಬೈ ಮೀನು ಹಿಡಿಯುವವರದೇಶವಾಗಿತ್ತು.ಇದೀಗ ಇಡೀಜಗತ್ತುತನ್ನಕಡೆ ಸೆಳೆಯುವಂತಹ ನೆಲವಾಗಿದೆ.ದುಬೈ ಐತಿಹ್ಯಗಳೆಲ್ಲ ಈ ಪುಸ್ತಕದಲ್ಲಿಅಡಕವಾಗಿದೆಎಂದರು.
ಇದೇ ಸಂದರ್ಭದಲ್ಲಿ ಮಹೇಶ ಬಳ್ಳಾರಿಯವರ ‘ನಾಡಕವಿತೆ’ ಯೂಟೂಬ್ಚಾನೆಲ್ನ ‘ಗಾಂಧೀಜಿ ಮತ್ತು ಕೊಪ್ಪಳ’ ವೀಡೀಯೋಕ್ಲಿಪ್ ನ್ನು ಶಿವಮೂರ್ತಿ ಹೊಸಮನಿ, ಆನಂದ ಗೊಂಡಬಾಳ, ಶರಣು ಉಂಕಿ ಉದ್ಘಾಟಿಸಿದರು.ಕೃತಿಯ ಲೇಖಕರ ಮಹೇಶ ಬಳ್ಳಾರಿ ಪ್ರಾಸ್ತಾವಿಕ, ವೀರೇಶ ಕೊಪ್ಪಳ ನಿರ್ವಹಣೆ ನೆರವೇರಿಸಿದರು.ವೇದಿಕೆಯ ಮೇಲೆ ಪ್ರದೀಪ ಸೋಮಲಾಪುರ, ಡಿ.ಎಂ.ಬಡಿಗೇರ, ಡಾ.ಮಹಾಂತೇಶ ಮಲ್ಲನಗೌಡರ, ಗುರುರಾಜ ಹಲಗೇರಿ ಉಪಸ್ಥಿತರಿದ್ದರು.
ವಿಶ್ವನಾಥ ಬಳ್ಳೊಳ್ಳಿ, ಈರಣ್ಣ ಸಂಕ್ಲಾಪುರ, ಈಶ್ವರ ಹತ್ತಿ, ಮಲ್ಲಿಕಾರ್ಜುನ ಪಾಟೀಲ, ಅಮರದೀಪ, ಶಿ.ಕಾ.ಬಡಿಗೇರ, ವೀರಣ್ಣ ನಿಂಗೋಜಿ, ಮಹಾದೇವ ಸತ್ತಿಗೇರಿ, ಅರುಣಾ ನರೇಂದ್ರ, ಅಮರೇಶಅಂಗಡಿ, ಮಹಾಂತೇಶ ನೀಲಗಣಿ, ಶಿವಪ್ರಸಾದ ಹಾದಿಮನಿ ಮೊದಲಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 