‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರಾ್ಯಲಿ
‘Vande Mataram Coastal Cyclothon -2026- Rally
ಲೋಕದರ್ಶನ ವರದಿ
ಕಾರವಾರ 17 : ವಂದೇ ಮಾತರಂ ಗೀತೆಯು 150 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ , ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಆಯೋಜಿಸಿದ್ದ ‘ವಂದೇ ಮಾತರಂ ಕೋಸ್ಟ್ಸಲ್ ಸೈಕ್ಲೋಥಾನ್ -2026- ರಾ್ಯಲಿಯ ಪಶ್ಚಿಮ ಕರಾವಳಿ ಸೈಕ್ಲೋಥಾನ್ ತಂಡವು, ಮಂಗಳವಾರ ಕಾರವಾರದ ಮಾಜಾಳಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ, ಧ್ವಜಾರೋಹಣ ಸಮಾರಂಭದ ನಂತರ ಮುರುಡೇಶ್ವರದ ಕಡೆಗೆ ಸಾಗಿತು.
ಈ ಸಂದರ್ಭದಲ್ಲಿ ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝೂಫಿಶಾನ್ ಹಕ್, ಕೈಗಾ ಸ್ಟೇಷನ್ ಡೈರೆಕ್ಟರ್ ಶ್ರೀರಾಮ ಕೆ, ಸಿ.ಐ.ಎಸ್.ಎಫ್. ಘಟಕ ಎನ್.ಪಿ.ಸಿ. ಕೈಗಾದ ಸೀನಿಯರ್ ಕಮಾಂಡೆಂಟ್ ಅಜಯ್ ಕುಮಾರ್ ಝಾ, ಕೋಸ್ಟ್ ಗಾರ್ಡ್ ಕಮಾಂಡರ್ ಕಿರಣಕುಮಾರ ಸಿನ್ಹಾ, ಡೆಪ್ಯುಟಿ ಕಮಾಂಡೆಂಟ್ ಬಿರೇಂದ್ರ ಕುಮಾರ್, ಇಂಜೀನೀಯರ್ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತಲಾ, ಡಿಆರ್ನ ಡಿವೈಎಸ್ಪಿ ರಾಘವೇಂದ್ರ ನಾಯ್ಕ, ಸಿಐಎಸ್ಎಫ್ನ ಸಹಾಯಕ ಸಬ್ ಇನ್ಸ್ಪೆಕ್ಟರ್ ಎಸ್ ನಗಿ, ಚಂದ್ರು ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 