“ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ-2025”
ಧಾರವಾಡ 13: ಪ್ರತಿ ವರ್ಷದಂತೆ ವರಕವಿ ಡಾ.ದ.ರಾ.ಬೇಂದ್ರೆಯವರ ಜನ್ಮದಿನ 31ನೇ ಜನವರಿ 2025ರಂದು ದ.ರಾ.ಬೇಂದ್ರೆಯವರ ಹೆಸರಿನಲ್ಲಿ ನಾಡಿನ ಶ್ರೇಷ್ಠ ಕವಿ, ವಿಮರ್ಶಕ, ಸಾಹಿತಿಗೆ ನೀಡುತ್ತ ಬಂದಿರುವ “ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ”ಗೆ ನವೋದಯ ಸಾಹಿತ್ಯದ ಸ್ತ್ರೀ ಸಂವೇದನೆಯ ಸೃಜನಶೀಲ ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ, ಧಾರವಾಡ ಹಾಗೂ ಕವಿ, ವಿಮರ್ಶಕ, ಸಂಸ್ಕೃತಿ ಚಿಂತಕರಾದ ಪ್ರೊ. ಎಸ್.ಜಿ.ಸಿದ್ಧರಾಮಯ್ಯ, ಬೆಂಗಳೂರು ಇವರು ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯನ್ನು ದಿ. 31ರಂದು ನಗರದ ಬೇಂದ್ರೆ ಭವನದಲ್ಲಿ ಏರಿ್ಡಸಿರುವ ವರಕವಿ ಡಾ.ದ.ರಾ. ಬೇಂದ್ರೆಯವರ 129ನೇ ಜನ್ಮದಿನದಂದು ಪ್ರದಾನ ಮಾಡಲಾಗುವುದು. ಪ್ರಶಸ್ತಿ ಮೊತ್ತ ರೂ.1 ಲಕ್ಷ ನಗದು (ತಲಾ ಐವತ್ತು ಸಾವಿರ), ಪ್ರಶಸ್ತಿ ಫಲಕ, ಫಲ-ಪುಷ್ಪಗಳನ್ನೊಳಗೊಂಡಿರುತ್ತದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 